ಬೆಳೆ ವಿಮೆ ಪರಿಹಾರ ಅಪೂರ್ತಿ: ಮರುಪರಿಶೀಲನೆಗೆ ರೈತ ಮುಖಂಡರ ಒತ್ತಾಯ
ಬೆಳೆ ವಿಮೆ ಪರಿಹಾರ ಅಪೂರ್ತಿ: ಮರುಪರಿಶೀಲನೆಗೆ ರೈತ ಮುಖಂಡರ ಒತ್ತಾಯ ಮಂಗಳೂರು: ಬೆಳೆ ವಿಮೆ ಯೋಜನೆಯಡಿ ರೈತರಿಗೆ ಲಭಿಸುತ್ತಿರುವ ಪರಿಹಾರ ಮೊತ್ತ ಸಮಸ್ಯೆ ಇದು, ಇದನ್ನು ತಕ್ಷಣ ಮರುಪರಿಶೀಲಿಸಿ ಪರಿಷ್ಕರಿಸಬೇಕು ಎಂದು ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಒತ್ತಾಯಿಸಿದ್ದಾರೆ. ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಗೆ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಡಾ. ರಾಜೇಂದ್ರ ಕುಮಾರ್, ಬೆಳೆ ವಿಮೆಯ ಪರಿಹಾರವನ್ನು ಸಹಕಾರಿ ಬ್ಯಾಂಕುಗಳ ಮೂಲಕವೇ ರೈತರಿಗೆ ವಿತರಿಸಿದರೆ ಪ್ರಕ್ರಿಯೆ ಸರಳವಾಗುತ್ತದೆ ಹಾಗೂ ಪಾರದರ್ಶಕತೆ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ತೋಟಗಾರಿಕೆ ಅಧಿಕಾರಿ ದರ್ಶನ್ ಮಾಹಿತಿ ನೀಡುತ್ತಾ, ಕಳೆದ ವರ್ಷ 215 ಕೋಟಿ ರೂ. ಪ್ರೀಮಿಯಂ ಸಂಗ್ರಹವಾಗಿದ್ದು, 270 ಕೋಟಿ ರೂ. ಪರಿಹಾರ ಪಾವತಿಯಾಗಿದೆ. ಈ ವರ್ಷ 277 ಕೋಟಿ ರೂ. ವಿಮಾ ಕಂತು…
ಮುಂದೆ ಓದಿ..
