ಬಿಡಿಸಿಸಿ ಬ್ಯಾಂಕ್ ಚುನಾವಣೆ: 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ – ಡಿಕೆ ಸುರೇಶ್ ಸಂತೋಷ ವ್ಯಕ್ತಪಡಿಸಿದರು…
ಬಿಡಿಸಿಸಿ ಬ್ಯಾಂಕ್ ಚುನಾವಣೆ: 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ – ಡಿಕೆ ಸುರೇಶ್ ಸಂತೋಷ ವ್ಯಕ್ತಪಡಿಸಿದರು… ಬೆಂಗಳೂರು ಜಿಲ್ಲಾಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 18 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 15 ಸ್ಥಾನಗಳಲ್ಲಿ ಕಾಂಗ್ರೆಸ್ ಪರ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ – ಕಾಂಗ್ರೆಸ್ ಕೈಬಲ… ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಮಾಗಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿ ಜಯಗಳಿಸಿದ್ದಾರೆ. ಬೆಂಗಳೂರಿನ ಉತ್ತರ ಜಿಲ್ಲೆಯಲ್ಲೂ ಕಾಂಗ್ರೆಸ್ ಪ್ರಾಬಲ್ಯ ಹಿರಿದಾಗಿದ್ದು, ಪಕ್ಷದ ಸಂಘಟನಾ ಶಕ್ತಿ ಹಾಗೂ ಮೈತ್ರಿ ಬಲ ಇಲ್ಲಿ ಸ್ಪಷ್ಟವಾಗಿದೆ. ಎಸ್.ಟಿ. ಸೋಮಶೇಖರ್ ಬೆಂಬಲ ಕಾಂಗ್ರೆಸ್ಗೆ ಬಲವರ್ಧನೆ?… ಚುನಾವಣೆ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದುದು, ಪಕ್ಷದ…
ಮುಂದೆ ಓದಿ..
